ಕಾರು ಅಪಘಾತ ಯೋಗೀಶ್ ಭಟ್ ಪಾರು, ಪತ್ನಿಗೆ ತೀವ್ರ ಗಾಯ
Monday, December 19th, 2011ಮಂಗಳೂರು: ವಿಧಾನ ಸಭಾ ಉಪ ಸಭಾಧ್ಯಕ್ಷ ಎನ್. ಯೋಗೀಶ್ ಭಟ್ ಮತ್ತು ಅವರ ಕುಟುಂಬದ ಸದಸ್ಯರು ಭಾನುವಾರ ಬೆಳಗ್ಗಿನ ಜಾವ ಮಂಗಳೂರಿನಿಂದ ಮೈಸೂರಿಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಪ್ರಯಾಣಿಸುತ್ತಿದ್ದಾಗ ಅವರ ಸರಕಾರಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಸುಳ್ಯ ತಾಲೂಕಿನ ಪೆರಾಜೆಯಲ್ಲಿ ಅಪಘಾತಕ್ಕೀಡಾಯಿತು. ಘಟನೆಯಲ್ಲಿ ಯೋಗೀಶ್ ಭಟ್ ಅವರು ಅಪಾಯದಿಂದ ಪಾರಾಗಿದ್ದಾರೆ. ಪತ್ನಿ ವಿಜಯ ಭಟ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಯೋಗೀಶ್ ಭಟ್ , ಪತ್ನಿ ವಿಜಯ […]