ಬಿಎಸ್ಸ್ ಡಬ್ಲ್ಯೂನಲ್ಲಿ ಕಲಿಯುತ್ತಿರುವ ದಲಿತ ವಿದ್ಯಾರ್ಥಿನಿಯನ್ನು ಕಾಡೋಂಮ್ ಹಾಕಿ ರೇಪ್ ಮಾಡಿದ ಕಾರು ಚಾಲಕ

Saturday, July 27th, 2013
Prasanth Shetty

ಮಂಗಳೂರು: ಕಾರ್ ಡ್ರೈವರ್ ಒಬ್ಬ ರೋಶನಿ ನಿಲಯದ ಬಿಎಸ್ಸ್ ಡಬ್ಲ್ಯೂನಲ್ಲಿ ಕಲಿಯುತ್ತಿರುವ ದಲಿತ ವಿದ್ಯಾರ್ಥಿನಿಯೋರ್ವಳನ್ನು ತನ್ನ ಮನೆಗೆ ಕರೆಸಿ ಅತ್ಯಾಚಾರ ನಡೆಸಿ, ಕೊಲೆ ಬೆದರಿಕೆ ಹಾಕಿದ ಘಟನೆ ನೀರುಮಾರ್ಗದ ಪಾಲ್ದಾನೆಯಲ್ಲಿ ನಡೆದಿದೆ. ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿ ತನಗಾದ ನೋವನ್ನು ತನ್ನ ತಾಯಿಯಲ್ಲಿ ಹೇಳಿದ್ದಳು. ತಾಯಿ ತನ್ನ ಮಗಳೊಂದಿಗೆ ಕಂಕನಾಡಿ ಗ್ರಾಮಾಂತರ ಠಾಣೆಗೆ ಜುಲೈ 25ರಂದು ಘಟನೆಯ ಬಗ್ಗೆ ದೂರು ನೀಡಿದರು. ಪ್ರಶಾಂತ್ ಶೆಟ್ಟಿ (30)ಅತ್ಯಾಚಾರ ನಡೆಸಿದ ವ್ಯಕ್ತಿ. ಎರಡು ತಿಂಗಳುಗಳಿಂದ ಕೆಲಸವಿಲ್ಲದೆ ಮನೆಯಲ್ಲಿ ಕುಳಿತಿದ್ದ, ಈತನಿಗೆ ಮದುವೆಯಾಗಿದ್ದು, 2 […]