ನವದೆಹಲಿ: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಪತ್ರ ಬರೆದ ಬೆನ್ನಲ್ಲೇ ದೇಶದಲ್ಲಿ ವಿಶೇಷವಾಗಿ ಮೂತ್ರಪಿಂಡ(ಕಿಡ್ನಿ) ಕಸಿ ಸೇರಿ ಅಂಗಾಂಗ ಕಸಿ ಶಸ್ತ್ರಚಿಕಿತ್ಸೆಗಳ...
ಉಡುಪಿ : ಉದ್ಯಾವರದಲ್ಲಿ ಹರಿಯುವ ಪಾಪಿನಾಶಿನಿ ನದಿಯಲ್ಲಿ ಶನಿವಾರದಂದು ಬ್ಯಾಂಕ್ ಉದ್ಯೋಗಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ. ಮೃತ ವ್ಯಕ್ತಿ ಆಕಸ್ಮಿಕವಾಗಿ ಕಾಲ ಜಾರಿ ನದಿಗೆ ಬಿದ್ದಿರಬಹುದು...
ಮಂಗಳೂರು: ಮಂಗಳೂರು ನಗರದ ಸೂಟರ್ಪೇಟೆಯಲ್ಲಿ ವೃದ್ಧೆಯೊಬ್ಬರ ಕುತ್ತಿಗೆಯಿಂದ ಲಕ್ಷ್ಮಿ ಪೆಂಡೆಂಟ್ ಹೊಂದಿದ್ದ ಸುಮಾರು 1.50 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ದೋಚಿದ್ದ ಪ್ರಕರಣವನ್ನು ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು...
ಮಂಗಳೂರು : ಕೊಣಾಜೆಯಿಂದ ಮಂಗಳೂರು ಕಡೆಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಪಿ.ಎ. ಕಾಲೇಜು ಬಸ್ ನಾಟೆಕಲ್ ತಿರುವಿನಲ್ಲಿ ಭೀಕರ ಅಪಘಾತಕ್ಕೆ ಈಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಚರಂಡಿಗೆ...
ಮಂಗಳೂರು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಪ್ರಮಾಣದ ಅವ್ಯವಹಾರ ನಡೆದಿದ್ದು, ಈ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್...
ಮಂಗಳೂರು: ಪ್ರಾಮಾಣಿಕ, ನೇರ ಮತ್ತು ನಿಷ್ಠುರ ಪತ್ರಕರ್ತರಾಗಿದ್ದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೇಪುಣಿಯವರ ಸ್ಮರಣಾರ್ಥ ದತ್ತಿ ನಿಧಿ ಯೋಜನೆ ಆರಂಭಿಸಿರುವ ಎಜು ಕಾರುಣ್ಯ ಚಾರಿಟೇಬಲ್ ಟ್ರಸ್ಟ್ನ ಕಾರ್ಯ ಸಮಾಜಕ್ಕೆ ಪ್ರೇರಣಾದಾಯಿ...
ಉಡುಪಿ : ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದ ಮೂವರು ಸಕ್ರಿಯ ರೌಡಿ ಶೀಟರ್ಗಳನ್ನು ಜಿಲ್ಲೆಯಿಂದ ಹೊರಹಾಕುವ ಮಹತ್ವದ ಆದೇಶವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಗೂ ವಿಶೇಷ ಕಾರ್ಯಾಂಗ...
ಮಂಗಳೂರು: ದೆಹಲಿಯಲ್ಲಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ ಬಳಿಕ ನೇರವಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಸನ್ನಿಧಿ...
ಮಂಗಳೂರು : ನಗರದಲ್ಲಿ ಮಾದಕ ದ್ರವ್ಯಗಳ ಹಾವಳಿಯನ್ನು ಸಂಪೂರ್ಣವಾಗಿ ಹತ್ತಿಕ್ಕಲು ಕೇವಲ ಇಲಾಖೆಯಿಂದ ಮಾತ್ರ ಸಾಧ್ಯವಿಲ್ಲ, ಇದಕ್ಕೆ ಸಾರ್ವಜನಿಕರು ಪೊಲೀಸರೊಂದಿಗೆ ಕೈಜೋಡಿಸುವುದು ಅನಿವಾರ್ಯ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ...
ಮಂಗಳೂರು : ಸಿಸಿಬಿ ಪೊಲೀಸರು ನಡೆಸಿದ ಸಕಾಲಿಕ ದಾಳಿಯಿಂದಾಗಿ ನಗರದ ಲಾಡ್ಜ್ ಒಂದರಲ್ಲಿ ನಡೆಯುತ್ತಿದ್ದ ನಿಷೇಧಿತ ಡ್ರಗ್ಸ್ ದಂಧೆಯೊಂದು ಬಯಲಿಗೆ ಬಂದಿದೆ. ಬೆಂದೂರು ಪ್ರದೇಶದ ಲಾಡ್ಜ್ನಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಲು...
ಮಂಗಳೂರು : ಮುಡಿಪು ಜಂಕ್ಷನ್ ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಮುಖ್ಯ ರಸ್ತೆಯ ಬದಿಯಲ್ಲಿ ವೃದ್ಧರೊಬ್ಬರು ಎಂದಿನಂತೆ ನಡೆದುಕೊಂಡು ಹೋಗುತ್ತಿದ್ದಾಗ, ಅತಿವೇಗವಾಗಿ ಬಂದ ಆಟೋರಿಕ್ಷಾವೊಂದು ಚಾಲಕನ ಹತೋಟಿ ತಪ್ಪಿ...
ಮಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ನೂತನ ಸಚಿವರಿಗೆ ಕೊನೆಗೂ ಆಯಾ ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿಯನ್ನು ವಹಿಸಿಕೊಡಲಾಗಿದೆ. ಹಿರಿಯ ಸಚಿವರಾದ ಯು.ಟಿ. ಖಾದರ್ ಅವರಿಗೆ ಒಟ್ಟು ನಾಲ್ಕು...
ಮಂಗಳೂರು : ಮಾದಕ ವಸ್ತುಗಳ ಮಾರಾಟ ಮತ್ತು ನಿಯಂತ್ರಣ ಕಾಯ್ದೆ (ಎನ್ಡಿಪಿಎಸ್) ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆಗೆ ಗೈರಾಗಿ, ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಕೇರಳ ಮೂಲದ ಆರೋಪಿಯೊಬ್ಬನನ್ನು ಪೊಲೀಸರು ಯಶಸ್ವಿಯಾಗಿ...
ಮಂಗಳೂರು : ಕಳೆದ ಹತ್ತು ವರ್ಷಗಳಿಂದ ಕಳ್ಳತನ ಪ್ರಕರಣವೊಂದರಲ್ಲಿ ಭಾಗಿಯಾಗಿ ಕೋರ್ಟ್ ವಿಚಾರಣೆಗೆ ಗೈರಾಗುವ ಮೂಲಕ ಕಾನೂನಿನ ಕಣ್ಣಿಗೆ ಮಣ್ಣೆರಚುತ್ತಿದ್ದ ಹಳೇ ಆರೋಪಿಯೊಬ್ಬನನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಕೊನೆಗೂ...
ಮಂಗಳೂರು: ತನ್ನ ನೂರು ವರ್ಷಗಳ ಇತಿಹಾಸದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್ಎಸ್ಎಸ್) ಹತ್ತು ಹಲವು ಅಪಸ್ವರಗಳು, ಕಟು ಟೀಕೆಗಳು ಮತ್ತು ಎರಡು ಬಾರಿ ನಿಷೇಧಕ್ಕೊಳಗಾಗುವಂತಹ ಕಠಿಣ ಪರಿಸ್ಥಿತಿಗಳನ್ನು ಧೈರ್ಯದಿಂದ ಎದುರಿಸಿದೆ...
ಮಂಗಳೂರು: ಬಿಲ್ಲವ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಭರವಸೆ ನೀಡಿ ವಂಚಿಸಿರುವ ಪ್ರಸ್ತುತ ಸರ್ಕಾರದ ಧೋರಣೆಯನ್ನು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ತೀವ್ರವಾಗಿ ಖಂಡಿಸಿದೆ....
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಾಗೂ ಕಾನೂನುಬಾಹಿರ ಚಟುವಟಿಕೆಗಳಿಗೆ ಪೂರ್ಣವಿರಾಮ ಇಡುವ ದೃಢ ಸಂಕಲ್ಪದೊಂದಿಗೆ, ಜಿಲ್ಲಾಡಳಿತವು ಭೀಕರ ಅಪರಾಧ ಹಿನ್ನೆಲೆಯುಳ್ಳ ರೌಡಿಶೀಟರ್ ಒಬ್ಬನ ವಿರುದ್ಧ ಅತ್ಯಂತ...
ಮಂಗಳೂರು: ಮಂಗಳೂರಿನಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದ್ದು, 17 ವರ್ಷದ ಅಪ್ರಾಪ್ತ ಗರ್ಭಿಣಿ ಬಾಲಕಿಯೊಬ್ಬಳು ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತ ಬಾಲಕಿಯ ಪೋಷಕರು ನೀಡಿದ ದೂರಿನನ್ವಯ...
ಕಾರ್ಕಳ: ಸಾರ್ವಜನಿಕರ ಆರೋಗ್ಯದ ವಿಷಯದಲ್ಲಿ ಕೀಳು ಮಟ್ಟದ ರಾಜಕೀಯ ನಾಟಕವಾಡುತ್ತಿರುವ ಕಾಂಗ್ರೆಸ್ ಪಕ್ಷದ ಧೋರಣೆಯನ್ನು ಕಾರ್ಕಳ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸಿದೆ. ಆಸ್ಪತ್ರೆಯ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞರ ಹುದ್ದೆಗೆ...
ಮಂಗಳೂರು : 114 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್, 31 ಮಾರ್ಚ್ 2026ಕ್ಕೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ಎಲ್ಲಾ ಪ್ರಮುಖ ವ್ಯವಹಾರ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ....