ಸುದ್ದಿಗಳು

ಸಯ್ಯಿದ್ ಮದನಿ ದರ್ಗಾದ ಕಚೇರಿಯ ಬೀಗ ಹೊಡೆದು ಪರಿಶೀಲನೆ ನಡೆಸಿದ ಅಧಿಕಾರಿಗಳು
ullal-durga

ಉಳ್ಳಾಲ : ಸಯ್ಯಿದ್ ಮದನಿ ದರ್ಗಾ ಇದರ ನೂತನ ಆಡಳಿತ ಸಮಿತಿ ಗೆ, ಹಿಂದಿನ ಆಡಳಿತ ಸಮಿತಿಯು, ಏಳು ತಿಂಗಳಾದರೂ ಮುಖ್ಯ ಕಛೇರಿಯ ಕೀ [...]

ಕದ್ರಿ ಕಂಬಳದಲ್ಲಿ ಇಬ್ಬರು ಸಹೋದರಿಯರು ನೇಣು ಬಿಗಿದುಕೊಂಡು ಆತ್ಮಹತ್ಯೆ
sisters-suicide

ಮಂಗಳೂರು : ನಗರದ ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯಲ್ಲಿ ವಾಸವಾಗಿದ್ದ ಲತಾ ಭಂಡಾರಿ (70) ಮತ್ತು ಸುಂದರಿ ಶೆಟ್ಟಿ (80) ಎಂಬ ಸಹೋದರಿಯರು ಮಂಗಳವಾರ [...]

ಮಂಗಳೂರು ಉಪನೋಂದಣಿ ಕಚೇರಿಯಲ್ಲಿ ಮಾಹಿತಿ ಸೋರಿಕೆ, ಹಲವು ಜನರ ಬ್ಯಾಂಕ್‌ ಖಾತೆಗೆ ಸೈಬರ್‌ ವಂಚಕರ ಕನ್ನ
ಮಂಗಳೂರು ಉಪನೋಂದಣಿ ಕಚೇರಿಯಲ್ಲಿ ಮಾಹಿತಿ ಸೋರಿಕೆ, ಹಲವು ಜನರ ಬ್ಯಾಂಕ್‌ ಖಾತೆಗೆ ಸೈಬರ್‌ ವಂಚಕರ ಕನ್ನ

ಮಂಗಳೂರು : ನಿವೇಶನ, ಫ್ಲ್ಯಾಟ್‌ ನೋಂದಣಿಗಾಗಿ ಮಂಗಳೂರು ಮಿನಿ ವಿಧಾನಸೌಧದ ಉಪನೋಂದಣಿ ಕಚೇರಿಗೆ ಹೋಗಿ ಬಯೋಮೆಟ್ರಿಕ್‌ ನೀಡುತ್ತಿರುವ ಹಲವು ಜನರ ಬ್ಯಾಂಕ್‌ ಖಾತೆಗೆ ಸೈಬರ್‌ [...]

ವಿಷಕಾರಿ ಹಣ್ಣಿನ ಜ್ಯೂಸ್ ತಯಾರಿಸಿ ಕುಡಿದ ಮಹಿಳೆ ಸಾವು
Leelavathi

ಸುಳ್ಯ: ವಿಷಕಾರಿ ಹಣ್ಣಿನ ಜ್ಯೂಸ್ ತಯಾರಿಸಿ ಕುಡಿದ ಪರಿಣಾಮ ಮಹಿಳೆಯೋರ್ವಳು ಮೃತಪಟ್ಟ ಘಟನೆ ಅಮರಪಡ್ಡೂರು ಗ್ರಾಮದ ಕುಳ್ಳಾಜಿ ಎಂಬಲ್ಲಿ ನಡೆದಿದೆ. ಲೀಲಾವತಿ (35) ಮೃತಪಟ್ಟವರು [...]

ಡಿಕೆ ಶಿವಕುಮಾರ್ ಜನರ ದಾರಿ ತಪ್ಪಿಸುತ್ತಿದ್ದಾರೆ : ಬಸವರಾಜ ಬೊಮ್ಮಾಯಿ
ಡಿಕೆ ಶಿವಕುಮಾರ್ ಜನರ ದಾರಿ ತಪ್ಪಿಸುತ್ತಿದ್ದಾರೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾವೆರಿ ನದಿಗೆ ಬರುತ್ತಿರುವ ಒಳ ಹರಿವಿನ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. [...]

ಕೊಲೆ ಆರೋಪಿಯನ್ನು ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದು ಪೊದೆಗೆ ಎಸೆದರು
ಕೊಲೆ ಆರೋಪಿಯನ್ನು ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದು ಪೊದೆಗೆ ಎಸೆದರು

ಕಾಸರಗೋಡು : ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಪ್ರಕರಣದ ಆರೋಪಿಯೋರ್ವನ ಕೊಲೆಗೈದು ಮೃತ ದೇಹವನ್ನು ಪೊದೆಗೆ ಎಸೆದ ಘಟನೆ ಕುಂಬಳೆಯಲ್ಲಿ ನಡೆದಿದೆ. ಕುಂಬಳೆ [...]

ಸೆಕ್ಯುಲರ್ ಮುಖವಾಡದ ಕಾಂಗ್ರೆಸ್ ಸರ್ಕಾರ ಶಿವಮೊಗ್ಗದ ಕೋಮುದಳ್ಳುರಿಗೆ ಕಾರಣ : ವೇದವ್ಯಾಸ್ ಕಾಮತ್
Vedavyasa-Kamath

ಮಂಗಳೂರು : ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಜಿಹಾದಿ ಮನಸ್ಥಿತಿಯ ಕಿಡಿಗೇಡಿಗಳು ಪೊಲೀಸರೂ ಸೇರಿದಂತೆ ಹಲವು ಮನೆಗಳ ಮೇಲೆ ಕಲ್ಲು ತೂರಿರುವ [...]

ರಾಮರಾಜ್ಯದ ಕನಸು ಕಂಡಿದ್ದ ಮಹಾತ್ಮ ಗಾಂಧಿ ಸ್ವದೇಶಿ ಪರಿಕಲ್ಪನೆಗೆ ಒತ್ತು ನೀಡಿದ್ದರು : ಸಂಸದ ನಳಿನ್ ಕುಮಾರ್ ಕಟೀಲ್
Gandhi-jayanti

ಮಂಗಳೂರು : ಜಿಲ್ಲಾಡಳಿತ ಹಾಗೂ ಭಾರತ್ ಸೇವಾದಳದ ಸಂಯುಕ್ತಾಶ್ರಯದಲ್ಲಿ ಮಂಗಳೂರಿನ ಪುರಭವನದ ಎದುರಿನ ರಾಜಾಜಿ ಪಾರ್ಕ್ ನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಹಾತ್ಮ [...]

ಹಿಂದೆಯೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿತ್ತು, ಆಗ ಮುಸ್ಲಿಮರಿಗೆ ಯಾವುದಾದರೂ ಸಮಸ್ಯೆಗಳು ಆಗಿತ್ತಾ?’ : ಬಿ.ಎಂ.ಫಾರೂಕ್
BM-Farooq

ಬೆಂಗಳೂರು : ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಜೊತೆ 20 ತಿಂಗಳು ಉತ್ತಮ ಸರಕಾರ ನೀಡಿದೆ. ಆಗ ರಾಜ್ಯದಲ್ಲಿರುವ ಮುಸ್ಲಿಮರಿಗೆ ಯಾವುದಾದರೂ ಸಮಸ್ಯೆಗಳು ಆಗಿತ್ತಾ?’ [...]

ಬಾರ್‌ನಲ್ಲಿ ಪಾರ್ಟಿ ಮಾಡಿದ ವಿದ್ಯಾರ್ಥಿಗಳು, ಇನ್‌ಸ್ಟಾಗ್ರಾಂ ನೋಡಿ ಪೊಲೀಸರೇನು ಮಾಡಿದ್ದು ಗೊತ್ತಾ?
ಬಾರ್‌ನಲ್ಲಿ ಪಾರ್ಟಿ ಮಾಡಿದ ವಿದ್ಯಾರ್ಥಿಗಳು, ಇನ್‌ಸ್ಟಾಗ್ರಾಂ ನೋಡಿ ಪೊಲೀಸರೇನು ಮಾಡಿದ್ದು ಗೊತ್ತಾ?

ಉಡುಪಿ: ವಿದ್ಯಾರ್ಥಿಗಳು ಬಾರ್‌ನಲ್ಲಿ ಪಾರ್ಟಿ ಮಾಡಿದ ಚಿತ್ರಗಳು ಮತ್ತು ವಿಡಿಯೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ ನಂತರ, ಪೊಲೀಸರು ಬಾರ್ ಮೇಲೆ ದಾಳಿ ನಡೆಸಿದ್ದು, ಗುಂಪೊಂದನ್ನು [...]

ವಿವಿಧತೆಯಲ್ಲಿ ಏಕತೆ ಸಾರುವ ತುಳು ಭಾಷೆ : ತುಳುವೆರೆ ಕರ್ಣೆ ಕನ್ಯಾನ ಸದಾಶಿವ ಶೆಟ್ಟಿ
ವಿವಿಧತೆಯಲ್ಲಿ ಏಕತೆ ಸಾರುವ ತುಳು ಭಾಷೆ : ತುಳುವೆರೆ ಕರ್ಣೆ ಕನ್ಯಾನ ಸದಾಶಿವ ಶೆಟ್ಟಿ

ಮಂಗಳೂರು : ತುಳು ಭಾಷೆಯಲ್ಲಿ ವಿವಿಧ ತರವಾದ ಪ್ರಾದೇಶಿಕ ಬದಲಾವಣೆಗಳಿಗೆ ಅಲ್ಲದೆ ಜಾತಿಯ ಬದಲಾವಣೆಗಳಿವೆ ಇದೆಲ್ಲವೂ ತುಳುನಾಡಿನ ತುಳು ಭಾಷೆಯ ವಿಶಿಷ್ಟತೆಯನ್ನು ಸಾರುತ್ತದೆ. ನನ್ನ [...]

ಮಹೇಶ್ ಮೋಟಾರ್ಸ್ ಮಾಲೀಕ ಅಪಾರ್ಟ್ಮೆಂಟ್ ನಲ್ಲಿ ಆತ್ಮಹತ್ಯೆ
Mahesh-Shekha

ಮಂಗಳೂರು : ಖಾಸಗಿ ಬಸ್ ಮಾಲಕರೊಬ್ಬರು ತಮ್ಮ ಅಪಾರ್ಟ್ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಕ್ಟೋಬರ್ 1 ರ ಭಾನುವಾರ ನಡೆದಿದೆ. ಮಹೇಶ್ ಮೋಟಾರ್ಸ್ [...]

ಕರಾವಳಿ ಕರ್ನಾಟಕದಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ
ಕರಾವಳಿ ಕರ್ನಾಟಕದಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ

ಮಂಗಳೂರು : ದ.ಕ. ಜಿಲ್ಲೆ ಸೇರಿದಂತೆ ಕರಾವಳಿಯಾದ್ಯಂತ ಮಳೆ ಮುಂದುವರಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ಭಾರತೀಯ ಹವಾಮಾನ [...]

ಚಾಲಾಕಿ ಅಂತರರಾಜ್ಯ ಕಳ್ಳ ಬೆಳ್ತಂಗಡಿ ಪೊಲೀಸರ ಬಲೆಗೆ
Umesh-Balegara

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ಸದ್ಯ [...]