ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯನ್ನು ಹೊಸದಾಗಿ ತುಂಬಲು ಸರ್ಕಾರ ನಿರ್ಧರಿಸಿದ್ದು, ಆಸಕ್ತ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ನಗರದಲ್ಲಿರುವ ಜಿಲ್ಲಾಧಿಕಾರಿಯವರ [...]
ಉಳ್ಳಾಲ : ಕನ್ನಡದ ಖ್ಯಾತ ನಟಿ ರಚಿತಾ ರಾಮ್ ಅವರು ಕೊರಗಜ್ಜನ ಆದಿಸ್ಥಳ ಕುತ್ತಾರಿಗೆ ಆಗಮಿಸಿ ಕೊರಗಜ್ಜನ ದರ್ಶನ ಪಡೆದು, ತನ್ನ ಮನಸ್ಸಿನ ಬೇಡಿಕೆಯನ್ನು [...]
ಮಂಗಳೂರು : ದಯಾ ಕ್ರಿಯೇಷನ್ ಬಾಯಾರು ಆರ್ಪಿಸುವ ”ಕುಡ್ಲ ಸೀಮೆದೊಡತಿ ಮಂಗಳಾದೇವಿ” ತುಳು ಭಕ್ತಿ ಗೀತೆ ಯನ್ನು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ [...]
ಮಂಗಳೂರು : ವ್ಯಕ್ತಿಗಳಿಬ್ಬರಿಗೆ ಕೋಟಿಗೂ ಮಿಕ್ಕಿ ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಉದ್ಯಮಿ ಕಳತ್ತೂರು ವಿಶ್ವನಾಥ ಶೆಟ್ಟಿ ಅವರನ್ನು ಮಂಗಳೂರು ಸೈಬರ್ ಕ್ರೈಂ [...]
ಬೆಂಗಳೂರು : ಐದು ಗ್ಯಾರೆಂಟಿಗಳನ್ನು ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ [...]
ಮಂಗಳೂರು : ಋತುಸ್ರಾವವೆಂಬುದು ಪ್ರಕೃತಿ ಮಹಿಳೆಗೆ ನೀಡಿರುವ ನೈಸರ್ಗಿಕ ಪ್ರಕ್ರಿಯೆಯೆ ಹೊರತು ಖಾಯಿಲೆಯಲ್ಲ. ಋತುಸ್ರಾವ ಜಾಗೃತಿ ಮೂಲಕ ಹೆಣ್ಣು ಮಕ್ಕಳಲ್ಲಿ ಆತ್ಮ ವಿಶ್ವಾಸ ಹಾಗೂ [...]
ಮಂಗಳೂರು : ಕಡಬ ತಾಲೂಕಿನ ಕೊಯಿಲ ಗ್ರಾಮ ದ ಯುವಕನೋರ್ವ ಭಾನುವಾರ ವಿದೇಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. [...]
ಉಳ್ಳಾಲ : ನವ ವಿವಾಹಿತ ನೋರ್ವ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿರುವ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊಣಾಜೆ ಹರೇಕಳ ಪಂಜಿಲಗುಳಿ [...]
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜೂನ್ 1ರಿಂದ ಸೆಪ್ಟಂಬರ್ 30ರವರೆಗೆ ಯಾವುದೇ ಉದ್ದೇಶಕ್ಕೆ ಸಾರ್ವಜನಿಕ ರಸ್ತೆಯನ್ನು ಅಗೆಯುವಂತಿಲ್ಲ ಎಂದು ಪಾಲಿಕೆ ತಿಳಿಸಿದೆ. [...]
ಬೆಂಗಳೂರು: ಹೊಸ ಸರ್ಕಾರ ಯಾವುದೇ ತನಿಖೆ ನಡೆಸಲಿ. ಎದುರಿಸಲು ನಾವು ಸಿದ್ದ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಇಂದು ಬೆಂಗಳೂರಿನ ನಿವಾಸದಲ್ಲಿ [...]
ಬೆಂಗಳೂರು : ಚುನಾವಣೆಗೆ ಮುನ್ನ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ [...]
ಮಂಗಳೂರು : ಒಮ್ಮಿಂದೊಮ್ಮೆಲೆ ಬಂದೆರಗುವ ಪ್ರಾಕೃತಿಕ ವಿಕೋಪವನ್ನು ತಡೆಯಲು ಸಾಧ್ಯವಿಲ್ಲ, ಆದರೆ ಹಿಂದಿನ ವರ್ಷಗಳ ಅನುಭವದ ಆಧಾರದ ಮೇಲೆ ಜನಸಾಮಾನ್ಯರಿಗೆ ಆಗಬಹುದಾದ ಕಷ್ಟ ನಷ್ಟಗಳನ್ನು [...]
ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಸಮುದಾಯಗಳ ನಡುವೆ ಒಡಕು ಮೂಡಿಸಿ ದ್ವೇಷದ ರಾಜಕಾರಣದ ಮೂಲಕ ವಿಷ ಬೀಜ ಬಿತ್ತುವ ಕೆಲಸ [...]
ಬೈಂದೂರು : ಉದ್ಯೋಗವಿಲ್ಲ ಎಂದು ಯುವತಿಯೋರ್ವಳು ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಡಾ ಘಟನೆ ಸಿಗೇಅಡಿ ಎಂಬಲ್ಲಿ ನಡೆದಿದೆ. ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ [...]
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯನ್ನು ಹೊಸದಾಗಿ ತುಂಬಲು ಸರ್ಕಾರ ನಿರ್ಧರಿಸಿದ್ದು, ಆಸಕ್ತ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ನಗರದಲ್ಲಿರುವ ಜಿಲ್ಲಾಧಿಕಾರಿಯವರ [...]
ಉಳ್ಳಾಲ : ಕನ್ನಡದ ಖ್ಯಾತ ನಟಿ ರಚಿತಾ ರಾಮ್ ಅವರು ಕೊರಗಜ್ಜನ ಆದಿಸ್ಥಳ ಕುತ್ತಾರಿಗೆ ಆಗಮಿಸಿ ಕೊರಗಜ್ಜನ ದರ್ಶನ ಪಡೆದು, ತನ್ನ ಮನಸ್ಸಿನ ಬೇಡಿಕೆಯನ್ನು [...]