ಗದಗ: ಯೋಗ್ಯತೆ ಇದ್ದರೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿ, ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. [...]
ಧರ್ಮಸ್ಥಳ : ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಮದುವೆ ಮನೆಯ ಸಂಭ್ರಮ-ಸಡಗರ. ಸಂಜೆ ಗಂಟೆ 6.45ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 39 ಜೊತೆ [...]
ಮಂಗಳೂರು : ನಗರದ ಕೋಟೆಕಾರ್ ಬೀರಿ ಬಳಿಯ ಮನೆಯೊಂದರಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು [...]
ಕಾಪು: ಉದ್ಯೋಗ ಅರಸಿ ಉದ್ಯಾವರಕ್ಕೆ ಬಂದಿದ್ದ ಹೊನ್ನಾವರ ಮೂಲದ ಯುವತಿ ನಾಪತ್ತೆಯಾಗಿರುವ ಬಗ್ಗೆ ಸಹೋದರ ಕಾಪು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಹೊನ್ನಾವರ [...]
ಮಂಗಳೂರು : ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಕರಾವಳಿಯ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ,ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ [...]
ಮಂಗಳೂರು : ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ವಿರುದ್ಧ ಸಾಮಾಜಿಕ ಜಾಲಾತಾಣಗಳಲ್ಲಿ ಅಪಪ್ರಚಾರ ಮಾಡಿರುವ ಮತ್ತು ಮಾನಹಾನಿಕರ ಪೋಸ್ಟ್ [...]
ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಶುಕ್ರವಾರ ಕರಾವಳಿ ಜಿಲ್ಲೆಯಾದ್ಯಂತ [...]
ಮಂಗಳೂರು : ಸ್ವಸಹಾಯ ಸಂಘದ ಸದಸ್ಯರ ಗುಂಪೊಂದು ಮನೆಗೆ ಬಂದು ಮಾಡಿದ ಅವಮಾನ ತಾಳಲಾರದೆ ಇಬ್ಬರು ಪುಟ್ಟ ಮಕ್ಕಳ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ [...]
ಮಂಗಳೂರು : 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆಯ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ [...]
ಮಂಗಳೂರು : “ನಂಬಿದ ದೈವ ನಮ್ಮನ್ನು ಕೈಬಿಡುವುದಿಲ್ಲ ಅನ್ನುವುದಕ್ಕೆ ಶಿಬರೂರು ಕೊಡಮಣಿತ್ತಾಯ ದೈವವೇ ಸಾಕ್ಷಿ. ಇಂದು ಚುನಾವಣೆ ಇದ್ದರೂ ಯಾವುದೇ ಅಡಚಣೆ ಎದುರಾಗದೆ ದೈವದ [...]
ಕಾರ್ಕಳ : ಮತ ಚಲಾಯಿಸಲು ಯುವಕನೊಬ್ಬ ಕುದುರೆ ಏರಿ ಮತಗಟ್ಟೆಗೆ ಬಂದು ಮತದಾನ ಮಾಡುವುದರ ಮೂಲಕ ಗಮನ ಸೆಳೆದ ಪ್ರಸಂಗ ಕಾರ್ಕಳದಲ್ಲಿ ನಡೆಯಿತು. ಅಂತರಾಷ್ಟ್ರೀಯ ಕ್ರೀಡಾಪಟು [...]
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನ ಮುಗಿಯುವ ವೇಳೆಗೆ 77.44% ಮತದಾನವಾಗಿದೆ ಉಡುಪಿ – ಚಿಕ್ಕಮಗಳೂರು ಜಿಲ್ಲೆ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 [...]
ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ಅವರು ನಗರದ ಲೇಡಿಹಿಲ್ ಸಂತ ಅಲೋಶಿಯಸ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಬಂದು ಮತ ಚಲಾಯಿಸಿದರು. ಇದೇ [...]
ಮಂಗಳೂರು : ದಕ್ಷಿಣ ಕನ್ನಡದಲ್ಲಿ ಬೆಳಗ್ಗೆ 11ಗಂಟೆಗೆ ಶೇ 30.98 ರಷ್ಟು ಮತದಾನವಾಗಿದೆ . ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. [...]
ಗದಗ: ಯೋಗ್ಯತೆ ಇದ್ದರೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿ, ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. [...]
ಧರ್ಮಸ್ಥಳ : ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಮದುವೆ ಮನೆಯ ಸಂಭ್ರಮ-ಸಡಗರ. ಸಂಜೆ ಗಂಟೆ 6.45ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 39 ಜೊತೆ [...]